ಮೈತ್ರಿ ಸರ್ಕಾರದ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ


ಕುಮಾರ್ ಸ್ವಾಮಿ ಅವರ ಮೈತ್ರಿ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಅವರು ತಮ್ಮ ಅಸಮಾಧಾನ ಹೊರಹಾಕಿದ್ದಾರ್ರ್,  2 ತಾಲೂಕುಗಳಿಗೆ ಕೇವಲ 1 ತಹಶೀಲ್ದಾರ್ ಅವರನ್ನು ನೇಮಿಸಿದ್ದಾರೆ ಎಂದು ಸಿದ್ದರಾಮಯ್ಯ ಕೂಗಿ ಮೈತ್ರಿ ಸರ್ಕಾರಕ್ಕೆ ವಿರುದ್ದ ಮಾತು ಆಡಿದ್ದಾರೆ

Comments