ರಾಜ್ಯದಲ್ಲಿ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಯಾರಿಗೆ ಸಚಿವ ಪಟ್ಟ ಎಂಬ ಚರ್ಚೆಯೂ ಶುರುವಾಗಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಕುರಿತು ಈಗಾಗಲೇ ಮಾತಕತೆ ಸುರುವಾಗಿದ್ದು ಬಿಜೆಪಿಗರದಲೆ ಪರ ವಿರೋಧ ವ್ಯಕ್ತವಾಗುತ್ತಿದೆ.
ಈ ನಡುವೆ ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿವೆ, ಇದರ ಮದ್ಯೆ 10 ಶಾಸಕರು ಪಟ್ಟು ಹಿಡಿದು ನಿಂತಿದ್ದಾರೆ ಸಚಿವ ಸ್ಥಾನ ಸಿಗದಿದ್ದರೆ ಪಕ್ಷ ಬಿಡುವ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ

Comments
Post a Comment