ಅಕ್ರಮ ಆಸ್ತಿ ಪತ್ತೆ ಪ್ರಕರಣ ಸಂಬಂಧ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಜಾಗೊಂಡಿದೆ. ಹೀಗಾಗಿ ಡಿಕೆಶಿಗೆ ತಿಹಾರ್ ಜೈಲೇ ಗತಿ.
ಇಡಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಅವರು ಡಿಕೆಶಿ ಜಾಮೀನು ಅರ್ಜಿ ಮಾಡಿ ಇಂದು (ಬುಧವಾರ) ತೀರ್ಪು ಪ್ರಕಟಿಸಿದರು.
ಅಕ್ರಮ ಆಸ್ತಿ ಹಾಗೂ ಹವಾಲಾ ಹಣ ಪ್ರಕರಣಕ್ಕೆ ಸಂಬಂಧ
Comments
Post a Comment