ಅಯೋಧ್ಯೆ ರಾಮ ಮಂದಿರ ನಿರ್ಮಾಣ ದಿನಾಂಕ ಭಹಿರಂಗ ಪಡಿಸಿದ ಯೋಗಿ ಸರ್ಕಾರ !! ಎಲ್ಲಾ ಯುವಕರೇ ರೆಡಿ ಆಗಿ, ನಮ್ಮ ಮಂದಿರ ಕಟ್ಟುವ ಸಮಯ ಬಂದಿದೆ
ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು
ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ, ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9845150507
ಭಾರೀ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯವನ್ನು ಸುಪ್ರೀಂ ಕೋರ್ಟ್ ಆದೇಶದನ್ವಯ ಕೊನೆಗೂ ಆರಂಭಿಸಲಾಗಿದೆ. ಈ ಹಿನ್ನೆಲೆ ಮಂಗಳವಾರ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಮಂದಿರದಲ್ಲಿ ರಾಮಲಲ್ಲಾಗೆ ಪೂಜೆ ನೆರವೇರಿಸಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಮಭಿಸುತ್ತಿರುವುದಾಗಿ ಘೋಷಿಸಿದ್ದಾರೆ.

Comments
Post a Comment