ಬ್ರೇಕಿಂಗ್ ನ್ಯೂಸ್ !! ಮತ್ತೆ ಸಿದ್ದರಾಮಯ್ಯ ಸಿಎಂ ಆಗುವ ಸುಳಿವು ಕೊಟ್ಟ ಮಾಜಿ ಪ್ರಧಾನಿ ದೇವೇಗೌಡ


ಕೊರೋನಾ ವೈರಸ್ ಮಧ್ಯೆ ರಾಜ್ಯ ರಾಜಕಾರಣ ರಂಗೇರಿದ್ದು, ರಾಜ್ಯಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್ ಮತ್ತು ಜೆಡಿಎಸ್ ದೋಸ್ತಿ ಮಾಡಿಕೊಳ್ಳಲು ಮತ್ತೊಮ್ಮೆ ಮುಂದಾಗಿವೆ. ಇದಕ್ಕೆ ಪುಷ್ಠಿ ನೀಡುವಂತೆ ಇತ್ತೀಚೆಗೆ ದೇವೇಗೌಡರ ಹುಟ್ಟು ಹಬ್ಬದಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಬ್ಬರು ಜೊತೆಗೂಡಿ ಊಟ ಮಾಡಿದ್ದರು.

ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ, ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9845150507

ರಾಜ್ಯ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಹಾಗೂ ಜೆಡಿಎಸ್ ನಿಂದ ದೇವೇಗೌಡರು ಆಯ್ಕೆ ಬಯಸಿದ್ದಾರೆ. ಹೀಗಾಗಿ ಸೋನಿಯಾ ಗಾಂಧಿ ಅವರ ವಿಡಿಯೋ ಸಂವಾದದಲ್ಲಿ ಖರ್ಗೆ ಮತ್ತು ದೇವೇಗೌಡ ಇಬ್ಬರು ಭಾಗವಹಿಸಿದ್ದರು.

ರಾಜ್ಯಸಭೆಗೆ ಆಯ್ಕೆಯಾಗಲು 45 ಸದಸ್ಯರ ಅವಶ್ಯಕತೆಯಿದೆ. ಜೆಡಿಎಸ್ ಕೇವಲ 34 ಸದಸ್ಯರನ್ನು ಹೊಂದಿದೆ, ಹೀಗಾಗಿ ಸ್ವಂತ ಶಕ್ತಿಯಿಂದ ಜೆಡಿಎಸ್ ಗೆ ಸಾಧ್ಯವಿಲ್ಲ, ಉಳಿದ ಮತಗಳಿಗಾಗಿ ಜೆಡಿಎಸ್ ಗೆ ಕಾಂಗ್ರೆಸ್ ಸಹಾಯ ಬೇಕಿದೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ನೆರವು ಪಡೆಯುವ ಜೆಡಿಎಸ್ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜೆಡಿಎಸ್ ನೆರವಿನ ಹಸ್ತ ನೀಡಲಿದೆ.

ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು

ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9845150507

16 ಪರಿಷತ್ ಸ್ಥಾನಗಳಲ್ಲಿ ಪದವೀದರ ಮತ್ತು ಶಿಕ್ಷಕರ 4 ಕ್ಷೇತ್ರಗಳಿಗೆ ಚುನಾವಣೆ ನಡೆಯಬೇಕಿದೆ,ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಬಿಜೆಪಿ ಸ್ವೀಪ್ ಮಾಡುವುದನ್ನು ತಡೆಯಲು ಯತ್ನಿಸುತ್ತಿವೆ.

ಕಾಂಗ್ರೆಸ್ ಬಿಕೆ ಹರಿ ಪ್ರಸಾದ್ ಮತ್ತು ಪ್ರೊ, ರಾಜೀವ್ ಗೌಡ ಹಾಗೂ ಜೆಡಿಎಸ್ ನ ಕುಪೇಂದ್ರ ರೆಡ್ಡಿ ಅವರ ಅಧಿಕಾರವದಿ ಪೂರ್ಣಗೊಂಡಿದೆ. ಹೀಗಾಗಿ ನಾಮಪತ್ರ ಸಲ್ಲಿಕೆಗೆ ತೊಡಕುಂಟಾಗಬಹುದು, ಬಿಜೆಪಿ ನಾಯಕ ಪ್ರಭಾಕರ್ ಕೋರೆ ಮರು ನಾಮಕರಣವಾಗುವ ಸಾಧ್ಯತೆಯಿದೆ. ಚುನಾವಣೆ ನಡೆಸಲು ನಾವು ಸಿದ್ದರಿದ್ದು, ಕೇಂದ್ರ ಚುನಾವಣಾ ಆಯೋಗದ

ಅನುಮತಿಗಾಗಿ ಕಾಯುತ್ತಿರುವುದಾಗಿ ರಾಜ್ಯ ಚುನಾವಣಾ ಆಯೋಗದ ಮುಖ್ಯಸ್ಥ ಸಂಜೀವ್ ಕುಮಾರ್ ಹೇಳಿದ್ದಾರೆ

Comments