ಇದೇ ಜೂನ್ 29ರಂದು ಏಳು ಸ್ಥಾನಗಳಿಗೆ ಎಂಎಲ್ಸಿ ಚುನಾವಣೆ ನಡೆಯಲಿದ್ದು, ಮೂರು ಪಕ್ಷಗಳಲ್ಲಿ ಟಿಕೆಟ್ಗಾಗಿ ಭರ್ಜರಿ ಲಾಬಿ ಶುರುವಾಗಿದೆ. ಅದರಲ್ಲೂ ಬಿಜೆಪಿಯಲ್ಲಿ 4 ಸ್ಥಾನಗಳಿಗೆ 40 ಮಂದಿ ಟಿಕೆಟ್ ಆಕಾಂಕ್ಷಿಗಲಾಗಿದೆ. ಇನ್ನು ಕಾಂಗ್ರೆಸ್ ತೊರೆದುಬಂದು ಬೈ ಲೆಕ್ಷನ್ನಲ್ಲಿ ಸೋತ ವಿಶ್ವನಾಥ್ ಟಿಕೆಟ್ ಕೊಡಿಸುತ್ತೇನೆ. ನಾನು ಮಾತು ತಪ್ಪಿದ ಮಗ ಎನಿಸಿಕೊಳ್ಳಲ್ಲ ಎಂದು ಸಚಿವರೊಬ್ಬರು ಹೇಳಿದ್ದಾರೆ.
ಇದೇ ಜೂನ್ 29ರಂದು ಏಳು ಸ್ಥಾನಗಳಿಗೆ ಎಂಎಲ್ಸಿ ಚುನಾವಣೆ ನಡೆಯಲಿದ್ದು, ಮೂರು ಪಕ್ಷಗಳಲ್ಲಿ ಟಿಕೆಟ್ಗಾಗಿ ಭರ್ಜರಿ ಲಾಬಿ ಶುರುವಾಗಿದೆ. ಅದರಲ್ಲೂ ಬಿಜೆಪಿಯಲ್ಲಿ 4 ಸ್ಥಾನಗಳಿಗೆ 40 ಮಂದಿ ಟಿಕೆಟ್ ಆಕಾಂಕ್ಷಿಗಲಾಗಿದೆ. ಇನ್ನು ಕಾಂಗ್ರೆಸ್ ತೊರೆದುಬಂದು ಬೈ ಲೆಕ್ಷನ್ನಲ್ಲಿ ಸೋತ ವಿಶ್ವನಾಥ್ ಟಿಕೆಟ್ ಕೊಡಿಸುತ್ತೇನೆ. ನಾನು ಮಾತು ತಪ್ಪಿದ ಮಗ ಎನಿಸಿಕೊಳ್ಳಲ್ಲ ಎಂದು ಸಚಿವರೊಬ್ಬರು ಹೇಳಿದ್ದಾರೆ.

Comments
Post a Comment